Webdunia - Bharat's app for daily news and videos

Install App

ಮುಂದಿನ ವಾರದಿಂದ ಪ್ರವಾಸಿ ತಾಣಗಳು ಓಪನ್

Webdunia
ಶನಿವಾರ, 26 ಜೂನ್ 2021 (15:07 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಕಡಿಮೆಯಾದ ಹಿನ್ನಲೆಯಲ್ಲಿ ಮುಂದಿನ ವಾರದಿಂದ ಪ್ರವಾಸಿ ತಾಣಗಳು ಓಪನ್ ಆಗಲಿದೆ.

 

ಕೊರೋನಾದಿಂದ ರಾಜ್ಯದ ಎಲ್ಲಾ ಪ್ರವಾಸೀ ತಾಣಗಳು ಬಂದ್ ಆಗಿದ್ದವು. ಈಗ ಎಲ್ಲಾ ತಾಣಗಳು ಓಪನ್ ಆಗಲಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗುವುದು.

ಸದ್ಯಕ್ಕೆ ಕೇಂದ್ರ ಪುರಾತತ್ವ ಇಲಾಖೆಯಡಿ ಬರುವ ತಾಣಗಳಷ್ಟೇ ಪ್ರವೇಶಕ್ಕೆ ಮುಕ್ತವಾಗಲಿದೆ. ಇದಾದ ಬಳಿಕ ರಾಜ್ಯದ ಎಲ್ಲಾ ಪ್ರವಾಸೀ ತಾಣಗಳು ತೆರೆಯಲಿವೆ. ಪ್ರವಾಸೋದ್ಯಮ ತೆರೆದರೆ ವ್ಯಾಪಾರ, ವ್ಯವಹಾರ ಚುರುಕಾಗಬಹುದು. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments