Webdunia - Bharat's app for daily news and videos

Install App

ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಎಂಟ್ರಿ

Webdunia
ಮಂಗಳವಾರ, 30 ನವೆಂಬರ್ 2021 (15:30 IST)
ಬೆಂಗಳೂರು ಹೊರವಲಯದ ನಂದಿಬೆಟ್ಟಕ್ಕೆ ಪ್ರವಾಸಿಗರು ಇನ್ನು ಮುಂದೆ ಭೇಟಿ ನೀಡಬಹುದಾಗಿದೆ.
 
ನಂದಿಬೆಟ್ಟಕ್ಕೆ ಭೇಟಿ ನೀಡಲು ನಾಳೆಯಿಂದ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಕಳೆದ ಮೂರು ತಿಂಗಳಿಂದ ಪ್ರವಾಸಿಗರಿಗೆ ಬಾಗಿಲು ಮುಚ್ಚಿದ್ದ ಪ್ರವಾಸಿ ತಾಣ ಬಾಗಿಲು ತೆರೆದಿದೆ.ಆಗಸ್ಟ್ 24ರಂದು ಮಳೆಯಿಂದ ನಂದಿಬೆಟ್ಟದ ಗುಡ್ಡ ಕುಸಿದಿದ್ದರಿಂದ ರಸ್ತೆ ಹಾಳಾಗಿತ್ತು. ಈ ಹಿನ್ನೆಲೆಯಲ್ಲಿ ನಂದಿ ಬೆಟ್ಟ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
 
ರಸ್ತೆ ಕಾಮಗಾರಿ ಪೂರ್ಣವಾದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿದೆ. ಆದರೆ ಕೊವಿಡ್ 3ನೇ ಅಲೆ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ವಿಕೇಂಡ್ ಕರ್ಪ್ಯೂ ಜಾರಿ ಮುಂದುವರಿಯಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments