ಪ್ರವಾಸಿಗರೇ ಕೆಆರ್ಎಸ್ ಬೃಂದಾವನಕ್ಕೆ ಹೋಗುವ ಮುನ್ನ ಎಚ್ಚರ..!

Webdunia
ಮಂಗಳವಾರ, 22 ಆಗಸ್ಟ್ 2023 (12:51 IST)
ಮಂಡ್ಯ : ಕೆಆರ್ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್ಎಸ್ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ.

ನಾಯಿ ದಾಳಿಯಿಂದ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹುಚ್ಚು ನಾಯಿಯನ್ನು ಸ್ಥಳದಿಂದ ಓಡಿಸಿದ್ದಾರೆ. ಘಟನೆಯಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಬಟ್ಟೆ ಬಿಚ್ಚಿ ಸಹಕಾರ ಕೊಡಿ, ಇಲ್ಲದಿದ್ದರೆ 500 ರೂ ಕೊಟ್ಟು ಹೋಗ್ತಾ ಇರಿ: ಶಿಕ್ಷಕಿಯ ಆರ್ಡರ್ ಗೆ ಬಾಲಕಿಯರು ಶಾಕ್ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವಿಕ್ರಮ್ 1 ರಾಕೆಟ್ ಉಡಾವಣೆ ಯಶಸ್ವಿ: ದೇಶದ ಮೊದಲ ಖಾಸಗಿ ರಾಕೆಟ್ Video

ವಿಷದ ಹಾವು ಬಿಟ್ಟು ಗಂಡನ ಕೊಲ್ಲಿಸಿದ ಪತ್ನಿ: ಇವಳೇ ಆ ನರರಾಕ್ಷಸಿ, ಈಕೆಯ ಪ್ಲ್ಯಾನ್ ಕೇಳಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments