Webdunia - Bharat's app for daily news and videos

Install App

ಕರಾವಳಿ ತೀರಕ್ಕೆ ಪ್ರವಾಸಿಗರ ದಂಡು

Webdunia
ಗುರುವಾರ, 29 ಡಿಸೆಂಬರ್ 2022 (11:24 IST)
ಕಾರವಾರ : ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಇದರಿಂದ ಕರಾವಳಿ ಭಾಗದ ಪ್ರವಾಸಿತಾಣಗಳಲ್ಲಿ ಕೊರೊನಾ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆ ಎಂದಾಕ್ಷಣ ಕಡಲತೀರ, ಪ್ರಕೃತಿ ಸೌಂದರ್ಯ ದೇಶ ವಿದೇಶಿಗರನ್ನು ತನ್ನತ್ತ ಸೆಳೆಯುತ್ತದೆ.

ಆದ್ರೆ ಇದೀಗ ಜಿಲ್ಲೆಯ ಜನರಿಗೆ ಪ್ರವಾಸಿಗರೇ ಸಂಕಷ್ಟವಾಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ ದಂಡು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹರಿದುಬರುತ್ತಿದೆ.

ಜೊತೆಗೆ ಗೋವಾ ಗಡಿಯಾದ್ದರಿಂದ ವಿದೇಶಿ ಪ್ರವಾಸಿಗರು ಸಹ ಕಾರವಾರ, ಗೋಕರ್ಣ, ಮುರುಡೇಶ್ವರಕ್ಕೆ ಲಗ್ಗೆ ಇಡುತ್ತಿದ್ದು, ಇದು ಕರಾವಳಿ ಭಾಗದ ಜನರಲ್ಲಿ ಕೊರೊನಾ ಆತಂಕ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments