Webdunia - Bharat's app for daily news and videos

Install App

ಕರಾವಳಿ ತೀರಕ್ಕೆ ಪ್ರವಾಸಿಗರ ದಂಡು

Webdunia
ಗುರುವಾರ, 29 ಡಿಸೆಂಬರ್ 2022 (11:24 IST)
ಕಾರವಾರ : ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಇದರಿಂದ ಕರಾವಳಿ ಭಾಗದ ಪ್ರವಾಸಿತಾಣಗಳಲ್ಲಿ ಕೊರೊನಾ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆ ಎಂದಾಕ್ಷಣ ಕಡಲತೀರ, ಪ್ರಕೃತಿ ಸೌಂದರ್ಯ ದೇಶ ವಿದೇಶಿಗರನ್ನು ತನ್ನತ್ತ ಸೆಳೆಯುತ್ತದೆ.

ಆದ್ರೆ ಇದೀಗ ಜಿಲ್ಲೆಯ ಜನರಿಗೆ ಪ್ರವಾಸಿಗರೇ ಸಂಕಷ್ಟವಾಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ ದಂಡು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹರಿದುಬರುತ್ತಿದೆ.

ಜೊತೆಗೆ ಗೋವಾ ಗಡಿಯಾದ್ದರಿಂದ ವಿದೇಶಿ ಪ್ರವಾಸಿಗರು ಸಹ ಕಾರವಾರ, ಗೋಕರ್ಣ, ಮುರುಡೇಶ್ವರಕ್ಕೆ ಲಗ್ಗೆ ಇಡುತ್ತಿದ್ದು, ಇದು ಕರಾವಳಿ ಭಾಗದ ಜನರಲ್ಲಿ ಕೊರೊನಾ ಆತಂಕ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments