ಟವರ್ ಏರಿ ಬಿರಿಯಾನಿ, ಸಿಗರೇಟ್ಗೆ ಡಿಮ್ಯಾಂಡ್ ?

Webdunia
ಬುಧವಾರ, 18 ಜನವರಿ 2023 (07:14 IST)
ಧಾರವಾಡ : ಬಿರಿಯಾನಿ, ಸಿಗರೇಟ್ಗೆ ಬೇಡಿಕೆಯಿಟ್ಟು ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಕೆಳಗಿಳಿಸುವಲ್ಲಿ ಯಶಸ್ವಿಯಾದರು.

ಈ ರೀತಿ ಟವರ್ ಏರಿ ಕುಳಿತ ವ್ಯಕ್ತಿ ಧಾರವಾಡ ಮೂಲದ ಜಾವೇದ್ ಎಂದು ಗೊತ್ತಾಗಿದೆ. ಧಾರವಾಡದ ಜ್ಯುಬಿಲಿ ಸರ್ಕಲ್ ಬಳಿ ಇರುವ ಮೊಬೈಲ್ ಟವರ್ನ್ನು ಈತ ಏರಿ ಕುಳಿತಿದ್ದ. 

ಈತ ಪಿಕ್ ಪಾಕೆಟರ್ ಎಂದು ಗೊತ್ತಾಗಿದ್ದು, ಹಲವು ಕಡೆ ಪಿಕ್ ಪಾಕೆಟ್ ಮಾಡಿದ್ದ. ಅಲ್ಲದೇ ಈತನ ಮೇಲೆ ಅರೆಸ್ಟ್ ವಾರೆಂಟ್ ಸಹ ಇದೆ. ಜಿಲ್ಲಾ ನ್ಯಾಯಾಧೀಶರು ಸ್ಥಳಕ್ಕೆ ಬರುವವರೆಗೂ ನಾನು ಟವರ್ ಬಿಟ್ಟು ಇಳಿದು ಬರುವುದಿಲ್ಲ ಎಂದು ಪಟ್ಟು ಹಿಡಿದು ಅಲ್ಲೇ ಕುಳಿತಿದ್ದ.

ಆತನ ರಕ್ಷಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರೂ ಮುಂದಾಗಿದ್ದರು. ರಕ್ಷಣಾ ತಂಡದ ಇಬ್ಬರು ಸಿಬ್ಬಂದಿ ಟವರ್ ಏರಿ ಆತನಿಗೆ ನೀರು ಹಾಗೂ ಬಿರಿಯಾನಿ ಕೊಟ್ಟು ಕೆಳಗಿಳಿಯುವಂತೆ ಸೂಚನೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments