Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಅಬ್ಬರ ಶುರು ..!!!

Webdunia
ಶುಕ್ರವಾರ, 16 ಸೆಪ್ಟಂಬರ್ 2022 (14:19 IST)
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಟೋಯಿಂಗ್ ಅಗತ್ಯವಿದೆ. ಟೋಯಿಂಗ್‌ ನಿಯಮಗಳ ಬಗ್ಗೆ ಪೊಲೀಸ್‌ ಇಲಾಖೆ ನಿರ್ಧರಿಸುತ್ತೆ ಯಾವುದೇ ರೀತಿಯ ದೂರು ಬರದಂತೆ ಕ್ರಮಕೈಗೊಳ್ಳುತ್ತೇವೆ. ಯಾವ ರೀತಿಯಲ್ಲಿ ಟೋಯಿಂಗ್ ಮಾಡಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಭಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ಸಹ ಟೋಯಿಂಗ್ ಪರಿಶೀಲನೆಗೆ 6 ವಾರಗಳ ಕಾಲಾವಕಾಶ ನೀಡಿತ್ತು, ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿಗೆ ಪೊಲೀಸ್ ಇಲಾಖೆ ನಿರ್ಧರಿಸಿದೆ
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments