Webdunia - Bharat's app for daily news and videos

Install App

ಚೆನ್ನೈನಲ್ಲಿ ಭಾರಿ ಮಳೆಗೆ ಹಳಿ ಜಲಾವೃತ: ಕರ್ನಾಟಕದಿಂದ ತೆರಳಬೇಕಿದ್ದ 10 ರೈಲುಗಳು ರದ್ದು

Sampriya
ಬುಧವಾರ, 16 ಅಕ್ಟೋಬರ್ 2024 (14:20 IST)
Photo Courtesy X
ಬೆಂಗಳೂರು: ಭಾರಿ ಮಳೆಗೆ ಹಳಿಗಳು ಜಲಾವೃತವಾಗಿರುವುದರಿಂದ ನೈರುತ್ಯ ರೈಲ್ವೆ ಬುಧವಾರ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚೆನ್ನೈನ ಬೇಸಿನ್ ಬ್ರಿಡ್ಜ್ ಜೆಎನ್ ಮತ್ತು ಬೇಸಿನ್ ಬ್ರಿಡ್ಜ್ ಮತ್ತು ವ್ಯಾಸರಪಾಡಿ ರೈಲು ನಿಲ್ದಾಣಗಳ ನಡುವಿನ ಸೇತುವೆ ನಂ.114 ರ ಮೇಲೆ ನೀರು ತುಂಬಿಕೊಂಡ ಪರಿಣಾಮ ಕರ್ನಾಟಕದಿಂದ ಹೊರಡುವ 10 ರೈಲುಗಳ ಸಂಚಾರವನ್ನು ಇಂದು ರದ್ದು ಮಾಡಲಾಗಿದೆ.

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಬುಧವಾರ ಭಾರೀ ಮಳೆ, ಗುಡುಗು, ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 18 ರವರೆಗೆ ಬೆಂಗಳೂರು ಮತ್ತು ಕರಾವಳಿ, ಉತ್ತರ ಒಳಭಾಗ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿ. ಬೆಂಗಳೂರು ಸುತ್ತಮುತ್ತ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments