Select Your Language

Notifications

webdunia
webdunia
webdunia
webdunia

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಾರ್ಮಿಕ ಸಂಘಟಗಳು

ಅಂಗನವಾಡಿ

geetha

bangalore , ಸೋಮವಾರ, 29 ಜನವರಿ 2024 (18:22 IST)
ಬೆಂಗಳೂರು-ರಾಜ್ಯದಲ್ಲಿ ಫೆಬ್ರವರಿ 1 ರಂದು ಕಾರ್ಮಿಕ ಸಂಘಟನೆ ಗಳಿಂದ ಪ್ರತಿಭಟನೆ ನಡೆಯಲಿದೆ.ಬಿಡಿಯೂಟ ಅಂಗನವಾಡಿ, ಆಶಾ ,ಕೈಗಾರಿಕಾ ,ಕಟ್ಟಡ,ಸಾರಿಗೆ ಬೀಡಿ,ಬ್ಯಾಂಕ್ ಗಣಿಕಾರ್ಮಿಕರು, ಹಾಗೂ ಪ್ಲಾಂಟೇಷನ್ ಕಾರ್ಮಿಕರಿಂದ ಪ್ರತಿಭಟನೆ ನಡೆಯಲಿದೆ.ಕಾರ್ಮಿಕರ ಕನಿಷ್ಠ ವೇತನ ಹಾಗೂ ಗೌರವಧನದ ಹೆಚ್ಚಳಕ್ಕಾಗಿ ಬೆಂಗಳೂರಿ‌ನ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಿದ್ದಾರೆ.
 
ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಬಜೆಟ್ ಮುನ್ನವೇ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಮಾವೇಶ ನಡೆಸಲು ನಿರ್ಧಾರಿಸಿದ್ದು,ಪ್ರತಿಭಟನೆಯನ್ನು ಲಕ್ಷಾಂತರ ಕಾರ್ಮಿಕರು ಭಾಗಿಯಾಗಲಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲು  ಕಾರ್ಮಿಕ ಸಂಘಟನೆಗಳು ತೀರ್ಮಾನ ಕೈಗೊಡಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ