ಜಯನಗರ ಕಾಂಪ್ಲೆಕ್ಸ್ ಬಳಿ 250 ವ್ಯಾಪಾರಿ ಮಳಿಗೆ ತೆರವು ಮಾಡಿದಕ್ಕೆ ರೊಚ್ಚಿಗೆದ್ದ ವ್ಯಾಪಾರಿಗಳು

Webdunia
ಗುರುವಾರ, 9 ಫೆಬ್ರವರಿ 2023 (20:13 IST)
ಬಿಬಿಎಂಪಿ ಒತ್ತುವರಿ ತೆರವು ನಡೆಸುತ್ತಿದ್ದಂತೆಯೇ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.ಟ್ರಾಕ್ಟರ್ ತಂದು ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಹಾಗು ಪೊಲೀಸರು ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.
 
ತೆರವು ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ನಿನ್ನೆ  ಜಯನಗರದ ಬಿಬಿಎಂಪಿ ದಕ್ಷಿಣ ವಲಯ ಜಂಟಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ವ್ಯಾಪಾರಿಗಳಿಂದ  ಪ್ರತಿಭಟನೆ ನಡೆದಿದೆ.ಚುನಾವಣೆ ಸಮೀಪಿಸುತ್ತಿದ್ದಂತೆಯೇ ಈ ರೀತಿ ಬಿಬಿಎಂಪಿ ತೆರವು ಕಾರ್ಯಾಚರಣೆ ನಡೆಸುತ್ತಾರೆಂದು ಬೀದಿ ಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದಾರೆ.ನಾವು ೩೦ ವರ್ಷಗಳಿಂದ ವ್ತಾಪಾರ ನಡೆಸ್ತಾಯಿದ್ದು, ಇಲ್ಲಿ ಯಾವುದೇ ಒತ್ತುವರಿಯಾಗಿಲ್ಲ. ಜೊತೆಗೆ ಪಾದಚಾರಿಗಳಿಗೂ ಯಾವುದೇ ತೊಂದರೆ ಆಗುತ್ತಿಲ್ಲ.ಚುನಾವಣೆ ಸಂದರ್ಭ ಯಾವಗಲೂ ಈ ರೀತಿ ತೆರವು ಕಾರ್ಯಾಚರಣೆ ನಡೆಸಿ ವ್ಯಾಪಾರಕ್ಕೆ ತೊಂದರೆ ಮಾಡ್ತಾರೆ.ನಮ್ಮಗೆ ನ್ಯಾಯ ಕೊಡಿಸಿ ಎಂದು  ಬೀದಿ ಬದಿ ವ್ಯಾಪಾರಿಗಳು ಪಟ್ಟು ಹಿಡಿದಿದ್ದಾರೆ.ಇಂದೂ ಕೂಡಾ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರಿಂದ ಅಂಗಡಿ ತೆರವು ಮಾಡುವಂತೆ ಸೂಚನೆ ನೀಡಲಾಗಿದೆ ಹೀಗಾಗಿ ವ್ಯಾಪಾರಿಗಳು ಇನ್ನಷ್ಟು ಆಕ್ರೋಶಗೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments