Select Your Language

Notifications

webdunia
webdunia
webdunia
webdunia

ವ್ಯಾಪಾರಿಗಳಿಗೂ ಮಳೆ ಕಾಟ

ವ್ಯಾಪಾರಿಗಳಿಗೂ ಮಳೆ ಕಾಟ
ಬಾಗಲಕೋಟೆ , ಸೋಮವಾರ, 8 ಆಗಸ್ಟ್ 2022 (16:03 IST)
ನಗರದ ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ಪಟ್ಟಣದಲ್ಲಿ ಅಧಿಕ ಮಳೆಯಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿಯೇ ತರಕಾರಿ ಮಾರಾಟಕ್ಕೆ ಮಾರುಕಟ್ಟೆಗೆ ವ್ಯಾಪಾರಸ್ಥರು ಬಂದಿದ್ದು, ಅಧಿಕ ಮಳೆಯಿಂದ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಪರದಾಡಿದ್ರು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಂಗನತಿಟ್ಟು ಪಕ್ಷಿಧಾಮ ಭಾಗಶಃ ಮುಳುಗಡೆ..!