Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ವ್ಯಾಪಾರಿಗಳು

Webdunia
ಮಂಗಳವಾರ, 28 ನವೆಂಬರ್ 2023 (17:43 IST)
ಬಿಬಿಎಂಪಿ  ತನ್ನ ವ್ಯಾಪ್ತಿಯ ನಾಲ್ಕು ವಲಯಗಳಾದ ಪಶ್ಚಿಮ, ಯಲಹಂಕ, ಆರ್.ಆರ್ ನಗರ ಮತ್ತು ದಕ್ಷಿಣ ವಲಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೊತೆಗೆ ರಸ್ತೆ ಬಳಿ ನಿಲ್ಲಿಸಿದ್ದ ಬಿಡಿ ವಾಹನಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವು ಮಾಡಿಸುತ್ತಿದೆ.

ಈ ಸಂಬಂಧ ಈಗ ಬೀದಿಬದಿ ವ್ಯಾಪಾರಿಗಳ ಒಕ್ಕೂಟ ಸಂಘಟನೆ ಮುಖಂಡ ಬಾಬು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಕಾನೂನು ಉಲ್ಲಂಘನೆ ಮಾಡಿ ವ್ಯಾಪಾರಿಗಳನ್ನ ಎತ್ತಂಗಡಿ ಮಾಡ್ತಿದ್ದಾರೆ ಈ ಅಧಿಕಾರಿಗಳ ವಿರುದ್ದ ಎಫ್‌ಐ‌ಆರ್ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments