ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

Sampriya
ಸೋಮವಾರ, 21 ಜುಲೈ 2025 (15:39 IST)
P
ಬೆಂಗಳೂರು:ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ತೆರಿಗೆ ನೋಟಿಸ್‌ಗಳಿಂದ ಕಂಗಲಾಗಿರುವ ಸಣ್ಣ ವ್ಯಾಪಾರಿಗಳು ಇದೀಗ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. 

ಇದೀಗ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಒಗ್ಗಟ್ಟು ತೋರಿಸಲು, ಸರ್ಕಾರವನ್ನು ಪ್ರಶ್ನಿಸಲು ನಿರ್ಧಸಲು ಅಂಗಡಿ ವ್ಯಾಪಾರಿಗಳು ಒಂದಾಗಿದ್ದಾರೆ. ಜುಲೈ 23ರಿಂದ ಜುಲೈ 25ರವರೆಗೆ ಹಂತ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ ಎಂದು ವರ್ತಕರು ತಿಳಿಸಿದ್ದಾರೆ. 

ಹೀಗಾಗಿ ಕಾರ್ಮಿಕ ಪರಿಷತ್ ಸದ್ಯ ಪ್ರತಿ ಅಂಗಡಿಗೂ ತೆರಳಿ ಕರಪತ್ರ ನೀಡುತ್ತಿದೆ. ಬಂದ್‌ಗೆ ಬಂಬಲಿಸಿ ಎಂದು ಮನವಿಯನ್ನು ಮಾಡುತ್ತಿದೆ.    ಇನ್ನೂ 25ರಂದು ನಡೆಯುವ ಪ್ರತಿಭಟನೆಯಲ್ಲಿ ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ಶಾಪ್, ಸಣ್ಣಪುಟ್ಟ ವ್ಯಾಪಾರಿಗಳು, ಕುಟುಂಬದವರು ಭಾಗಿಯಾಗಲಿದ್ದಾರೆ.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ
Show comments