ತರಕಾರಿ ಬೆಲೆ ಏರಿಕೆಯಿಂದ ವ್ಯಾಪರಿಗಳಿಗೆ ಸಂಕಷ್ಟ

Webdunia
ಮಂಗಳವಾರ, 11 ಜುಲೈ 2023 (13:16 IST)
ತರಕಾರಿ ಬೆಲೆ ಏರಿಕೆ ಗ್ರಾಹಕರ ಜೊತೆಗೆ ವ್ಯಾಪರಿಗಳಿಗೂ ಬಿಸಿ ಮುಟ್ಟಿಸಿದೆ.ಅಂಗಡಿ ಮತ್ತು ಬೀದಿ ಬದಿ ವ್ಯಾಪರಿಗಳಿಗೆ ಬಿಸಿನೆಸ್ ಡಲ್ ಆಗಿದೆ.ಅಂಗಡಿಗಳಲ್ಲಿ ತರಕಾರಿ ಖರೀದೆಗೆ ಗ್ರಾಹಕರು ಹಿಂದೇಟು ಹಾಕ್ತಿದ್ದಾರೆ.ವ್ಯಾಪರ ಡಲ್ ಇರುವುದರಿಂದ ಅಂಗಡಿ ಬಾಡಿಗೆ ಕಟ್ಟಲು ಪರದಾಟ ನಡೆಸ್ತಿದ್ದಾರೆ.ಟೋಮಟೊ, ಬೀನ್ಸ, ಕ್ಯಾರೆಟ್, ಶುಂಟಿ ಹಲವರು ತರಕಾರಿಗಳು ಗಗನಕೆ ಏರಿದೆ.ತರಕಾರಿ ದುಬಾರಿ ಬೆಲೆಯಿಂದ ವ್ಯಾಪರಿಗಳಿಗೆ ಸಂಕಷ್ಟ ಎದುರಾಗಿದೆ.ಅಂಗಡಿ ಬಿಟ್ಟು ಮಾರುಕೆಟ್ಟಗೆ ತರಕಾರಿ ಶಾಪಿಂಗ್ ಗ್ರಾಹಕರು ಹೋಗುತ್ತಿದ್ದಾರೆ.ಅಂಗಡಿ, ತಳ್ಳೊಗಾಡಿ,ಬೀದಿ ಬಿದಿ ವ್ಯಾಪರಿಗಳು ಕಷ್ಟದಲ್ಲಿ ಸಿಲುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments