Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಟ್ರಾಫಿಕ್, ಸ್ವಚ್ಚತೆಗೆ ಮೊದಲ ಆದ್ಯತೆ - ಡಿಸಿಎಂ ಡಿಕೆಶಿ

Webdunia
ಮಂಗಳವಾರ, 13 ಜೂನ್ 2023 (21:14 IST)
ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್ ಮಾಡಿದ್ದು,ಈ ವೇಳೆ ಮಾತಮಾಡಿದ ಡಿಕೆ ಶಿವಕುಮಾರ್ ನಾನು ಹೆಬ್ಬಾಳ ಮೇಲ್ ಸೇತುವೆ ಕಡೆ ಹೋಗ್ತಾ ಇದ್ದೀನಿ.ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಶಾಶ್ವತವಾಗಿ ಬಗೆಹರಿಸಬೇಕಿದೆ.ಇನ್ನೊಂದು ಬೆಂಗಳೂರು ನಗರದಲ್ಲಿ ಲಾರಿ ಮತ್ತು ಟ್ರಾಕ್ಟರ್ ನಲ್ಲಿ ರಸ್ತೆ ಕಸ ಬದಿಯಲ್ಲಿ ಹಾಕ್ತಾ ಇದ್ದಾರೆ.
 
ಹೈವೆ,ರೋಡ್ ಪಕ್ಕ ಹಾಕ್ತಾ ಇದ್ದಾರೆ.ವಾರ್ನಿಂಗ್ ಕೊಟ್ಟಿದ್ದೀವಿ, ಕೇಸ್ ಹಾಕಬೇಕು.ಲಾರಿಗಳು, ಟ್ರಾಕ್ಟರ್ ನೋಂದಣಿ ಮಾಡಬೇಕು.ತ್ಯಾಜ್ಯ ತುಂಬುವುದು, ಹಾಕುವುದು ಬಗ್ಗೆ ಲೆಕ್ಕಾಚಾರ ಇಡಬೇಕು.ಬೆಂಗಳೂರು ಸ್ವಚ್ಚತೆ ಕಾಪಾಡಬೇಕು.ಟ್ರಾಫಿಕ್, ಸ್ವಚ್ಚತೆಗೆ ಮೊದಲ ಆದ್ಯತೆ ಕೊಡಲಾಗುತ್ತೆ ಎಂದು ಹೇಳಿದ್ರು.ಅಲ್ಲದೆ ಈ ವೇಳೆ ಬಿಬಿಎಂಪಿ ಚುನಾವಣೆ ಕುರಿತು ಕಾನೂನು ವಿಚಾರಗಳಿವೆ.ಮುಂದೆ ಅದರ ಬಗ್ಗೆ ಮಾತಾನಾಡುತ್ತೇನೆ ಎಂದ ಡಿಕೆಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments