ಸಂಚಾರಿ ಪೊಲೀಸರು ವಾಹನಗಳನ್ನು ಟೋಯಿಂಗ್ ಮಾಡಿ ಹಣ ವಸೂಲಿ

Webdunia
ಮಂಗಳವಾರ, 28 ಸೆಪ್ಟಂಬರ್ 2021 (19:46 IST)
ಮಾಡುತ್ತಿದ್ದಾರೆ ಎಂಬುದಕ್ಕೆ ಇಂಬು ನೀಡುವಂತೆ ಜಯನಗರ ಠಾಣೆ ಸಂಚಾರ ಪೆÇಲೀಸರು ಟೋಯಿಂಗ್ ಮಾಡಿದ್ದ ವಾಹನ ಬಿಡಲು ಲಂಚಕ್ಕೆ ಬೇಡಿಕೆಯಿಟ್ಟು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಮತ್ತಷ್ಟು ಮುಜುಗರಕ್ಕೀಡಾಗಿದ್ದಾರೆ.  
ಮಲ್ಲೇಶ್ವರ ನಿವಾಸಿಯೊಬ್ಬರು ಜೆ.ಪಿ. ನಗರದ ಶಾಂತಿ ಸಾಗರ ಹೋಟೆಲ್? ಮುಂಭಾಗ ಬೈಕ್ ನಿಲ್ಲಿಸಿದ್ದರು. ಈ ವೇಳೆ ಆಗಮಿಸಿದ್ದ ಟೋಯಿಂಗ್? ಸಿಬ್ಬಂದಿ ಆ ಬೈಕ್ ಅನ್ನು ? ಟೋಯಿಂಗ್ ಮಾಡಿಕೊಂಡು ಹೋಗಿದ್ದರು. ಬಳಿಕ ಆ ವಾಹನದ ವಾರಸುದಾರ ಠಾಣೆಗೆ ಹೋಗಿ ವಿಚಾರಿಸಿದಾಗ ಟೋಯಿಂಗ್ ಸರಕಾರಿ ಶುಲ್ಕ 1,150 ರೂ. ಇರುವುದು ತಿಳಿದು ಬಂದಿತ್ತು. ಆದರೆ 800 ರೂ. ಕೊಟ್ಟರೆ ಬಿಟ್ಟುಬಿಡುವುದಾಗಿ ಪೆÇಲೀಸರು ಪರವಾಗಿ ಕೆಲಸ ಮಾಡುತ್ತಿದ್ದ ಟೋಯಿಂಗ್ ಸಿಬ್ಬಂದಿ ಆಮಿಷವೊಡ್ಡಿದ್ದರು.
ಮಲ್ಲೇಶ್ವರದ ಆ ನಿವಾಸಿ ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದರಂತೆ ಎಸಿಬಿ ಅಧಿಕಾರಿಗಳು ಠಾಣೆ ಮೇಲೆ ದಾಳಿ ಮಾಡಿದ್ದಾರೆ. ಮಾತ್ರವಲ್ಲ ಲಂಚ ಪಡೆಯುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಯ ಇನ್‍ಸ್ಪೆಕ್ಟರ್?, ಸಬ್? ಇನ್?ಸ್ಪೆಕ್ಟರ್ ಹಾಗೂ ಇತರ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments