Webdunia - Bharat's app for daily news and videos

Install App

ಅನ್ ಲಾಕ್ ಹಿನ್ನಲೆ: ಬೆಂಗಳೂರಿನಲ್ಲಿ ಹೆಚ್ಚಿದ ಜನದಟ್ಟಣೆ

Webdunia
ಸೋಮವಾರ, 14 ಜೂನ್ 2021 (09:08 IST)
ಬೆಂಗಳೂರು: ಇಷ್ಟು ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯೊಳಗೇ ಕೂತಿದ್ದವರೆಲ್ಲಾ ಈಗ ಅನ್ ಲಾಕ್ ಆದ ಬೆನ್ನಲ್ಲೇ ಮನೆಯಿಂದ ಹೊರಬರಲಾರಂಭಿಸಿದ್ದಾರೆ. ಪರಿಣಾಮ ನಿನ್ನೆಯಿಂದಲೇ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಾಗಿದೆ.


ಅನ್ ಲಾಕ್ ಹಿನ್ನಲೆಯಲ್ಲಿ ಊರಿಗೆ ತೆರಳಿದ್ದ ಹಲವರು ಉದ್ಯೋಗಕ್ಕೆ ನಗರಕ್ಕೆ ಬಂದಿಳಿದಿದ್ದಾರೆ. ಇನ್ನು, ಹಲವರಿಗೆ ಇಂದಿನಿಂದ ಕಚೇರಿ ಕೆಲಸ ಶುರುವಾಗಿದೆ. ಹೀಗಾಗಿ ವಾಹನ ದಟ್ಟಣೆ ಹೆಚ್ಚಾಗಿದೆ.

ಪರಿಣಾಮ ನಿನ್ನೆ ಸಂಜೆಯಿಂದಲೇ ನಗರದಲ್ಲಿ ಟ್ರಾಫಿಕ್ ಜ್ಯಾಮ್ ಕಂಡುಬಂದಿದೆ. ಸದ್ಯಕ್ಕೆ ಸಂಚಾರಿ ಬಸ್ ಗಳಿಗೆ ಅನುಮತಿ ನೀಡಲಾಗಿಲ್ಲ. ಬಸ್ ಸಂಚಾರಕ್ಕೆ ಅವಕಾಶ ಕೊಟ್ಟರೆ ಜನ ದಟ್ಟಣೆ ಇನ್ನಷ್ಟು ಹೆಚ್ಚುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments