Webdunia - Bharat's app for daily news and videos

Install App

ಅನ್ ಲಾಕ್ ಹಿನ್ನಲೆ: ಬೆಂಗಳೂರಿನಲ್ಲಿ ಹೆಚ್ಚಿದ ಜನದಟ್ಟಣೆ

Webdunia
ಸೋಮವಾರ, 14 ಜೂನ್ 2021 (09:08 IST)
ಬೆಂಗಳೂರು: ಇಷ್ಟು ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯೊಳಗೇ ಕೂತಿದ್ದವರೆಲ್ಲಾ ಈಗ ಅನ್ ಲಾಕ್ ಆದ ಬೆನ್ನಲ್ಲೇ ಮನೆಯಿಂದ ಹೊರಬರಲಾರಂಭಿಸಿದ್ದಾರೆ. ಪರಿಣಾಮ ನಿನ್ನೆಯಿಂದಲೇ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಾಗಿದೆ.


ಅನ್ ಲಾಕ್ ಹಿನ್ನಲೆಯಲ್ಲಿ ಊರಿಗೆ ತೆರಳಿದ್ದ ಹಲವರು ಉದ್ಯೋಗಕ್ಕೆ ನಗರಕ್ಕೆ ಬಂದಿಳಿದಿದ್ದಾರೆ. ಇನ್ನು, ಹಲವರಿಗೆ ಇಂದಿನಿಂದ ಕಚೇರಿ ಕೆಲಸ ಶುರುವಾಗಿದೆ. ಹೀಗಾಗಿ ವಾಹನ ದಟ್ಟಣೆ ಹೆಚ್ಚಾಗಿದೆ.

ಪರಿಣಾಮ ನಿನ್ನೆ ಸಂಜೆಯಿಂದಲೇ ನಗರದಲ್ಲಿ ಟ್ರಾಫಿಕ್ ಜ್ಯಾಮ್ ಕಂಡುಬಂದಿದೆ. ಸದ್ಯಕ್ಕೆ ಸಂಚಾರಿ ಬಸ್ ಗಳಿಗೆ ಅನುಮತಿ ನೀಡಲಾಗಿಲ್ಲ. ಬಸ್ ಸಂಚಾರಕ್ಕೆ ಅವಕಾಶ ಕೊಟ್ಟರೆ ಜನ ದಟ್ಟಣೆ ಇನ್ನಷ್ಟು ಹೆಚ್ಚುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments