Webdunia - Bharat's app for daily news and videos

Install App

ಅನ್ ಲಾಕ್ ಹಿನ್ನಲೆ: ಬೆಂಗಳೂರಿನಲ್ಲಿ ಹೆಚ್ಚಿದ ಜನದಟ್ಟಣೆ

Webdunia
ಸೋಮವಾರ, 14 ಜೂನ್ 2021 (09:08 IST)
ಬೆಂಗಳೂರು: ಇಷ್ಟು ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯೊಳಗೇ ಕೂತಿದ್ದವರೆಲ್ಲಾ ಈಗ ಅನ್ ಲಾಕ್ ಆದ ಬೆನ್ನಲ್ಲೇ ಮನೆಯಿಂದ ಹೊರಬರಲಾರಂಭಿಸಿದ್ದಾರೆ. ಪರಿಣಾಮ ನಿನ್ನೆಯಿಂದಲೇ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಾಗಿದೆ.


ಅನ್ ಲಾಕ್ ಹಿನ್ನಲೆಯಲ್ಲಿ ಊರಿಗೆ ತೆರಳಿದ್ದ ಹಲವರು ಉದ್ಯೋಗಕ್ಕೆ ನಗರಕ್ಕೆ ಬಂದಿಳಿದಿದ್ದಾರೆ. ಇನ್ನು, ಹಲವರಿಗೆ ಇಂದಿನಿಂದ ಕಚೇರಿ ಕೆಲಸ ಶುರುವಾಗಿದೆ. ಹೀಗಾಗಿ ವಾಹನ ದಟ್ಟಣೆ ಹೆಚ್ಚಾಗಿದೆ.

ಪರಿಣಾಮ ನಿನ್ನೆ ಸಂಜೆಯಿಂದಲೇ ನಗರದಲ್ಲಿ ಟ್ರಾಫಿಕ್ ಜ್ಯಾಮ್ ಕಂಡುಬಂದಿದೆ. ಸದ್ಯಕ್ಕೆ ಸಂಚಾರಿ ಬಸ್ ಗಳಿಗೆ ಅನುಮತಿ ನೀಡಲಾಗಿಲ್ಲ. ಬಸ್ ಸಂಚಾರಕ್ಕೆ ಅವಕಾಶ ಕೊಟ್ಟರೆ ಜನ ದಟ್ಟಣೆ ಇನ್ನಷ್ಟು ಹೆಚ್ಚುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments