Webdunia - Bharat's app for daily news and videos

Install App

ಸಾಲು ಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸಾದ ನಗರದಲ್ಲಿ ಟ್ರಾಫಿಕ್ ಜಾಮ್

Webdunia
ಬುಧವಾರ, 25 ಅಕ್ಟೋಬರ್ 2023 (12:00 IST)
ದಸರಾ ಹಬ್ಬ ಮುಗಿಸಿ ಬೆಂಗಳೂರಿನತ್ತ ಜನ ಮುಖ ಮಾಡಿದ್ದಾರೆ.ನಿನ್ನೆ ಸಂಜೆಯಿಂದಲೇ ನಗರಕ್ಕೆ ಸಂಪರ್ಕಿಸುವ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.ಬೆಂಗಳೂರು-ಕನಕಪುರ ರಸ್ತೆ, ಯಲಹಂಕ-ಹೆಬ್ಬಾಳ ಫ್ಲೈ ಓವರ್‌, ತುಮಕೂರು ರಸ್ತೆ,ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್‌ ಪಾರ್ಕ್‌ ರಸ್ತೆಗಳೂ ಸಂಪೂರ್ಣ ಜಾಮ್‌ ಆಗಿವೆ.ಟ್ರಾಫಿಕ್ ನಿಂದ ಕೆಲಸಕ್ಕೆ ಹೋಗುವವರ ಪರದಾಟ ನಡೆಸಿದ್ದಾರೆ.
 
ಇಂದು ಬೆಳಗ್ಗೆ ಇಂದಲೇ ನಗರದ ಹಲವು ರಸ್ತೆಗಳಲ್ಲಿ ಸಾಲು ಗಟ್ಟಿ ವಾಹನಗಳು ನಿಂತಿದ್ದು,ನಗರದ ಹಲವೆಡೆ ಸಂಭವಿಸಿದ ಟ್ರಾಫಿಕ್‌ ಜಾಮ್ ನಿಂದ ವಾಹನಸವಾರರು ಹೈರಾಣಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments