ಸಾಲು ಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸಾದ ನಗರದಲ್ಲಿ ಟ್ರಾಫಿಕ್ ಜಾಮ್

Webdunia
ಬುಧವಾರ, 25 ಅಕ್ಟೋಬರ್ 2023 (12:00 IST)
ದಸರಾ ಹಬ್ಬ ಮುಗಿಸಿ ಬೆಂಗಳೂರಿನತ್ತ ಜನ ಮುಖ ಮಾಡಿದ್ದಾರೆ.ನಿನ್ನೆ ಸಂಜೆಯಿಂದಲೇ ನಗರಕ್ಕೆ ಸಂಪರ್ಕಿಸುವ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.ಬೆಂಗಳೂರು-ಕನಕಪುರ ರಸ್ತೆ, ಯಲಹಂಕ-ಹೆಬ್ಬಾಳ ಫ್ಲೈ ಓವರ್‌, ತುಮಕೂರು ರಸ್ತೆ,ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್‌ ಪಾರ್ಕ್‌ ರಸ್ತೆಗಳೂ ಸಂಪೂರ್ಣ ಜಾಮ್‌ ಆಗಿವೆ.ಟ್ರಾಫಿಕ್ ನಿಂದ ಕೆಲಸಕ್ಕೆ ಹೋಗುವವರ ಪರದಾಟ ನಡೆಸಿದ್ದಾರೆ.
 
ಇಂದು ಬೆಳಗ್ಗೆ ಇಂದಲೇ ನಗರದ ಹಲವು ರಸ್ತೆಗಳಲ್ಲಿ ಸಾಲು ಗಟ್ಟಿ ವಾಹನಗಳು ನಿಂತಿದ್ದು,ನಗರದ ಹಲವೆಡೆ ಸಂಭವಿಸಿದ ಟ್ರಾಫಿಕ್‌ ಜಾಮ್ ನಿಂದ ವಾಹನಸವಾರರು ಹೈರಾಣಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments