Webdunia - Bharat's app for daily news and videos

Install App

ಟ್ರಾಫಿಕ್ ಕಿರಿಕಿರಿಗೆ ರಾಜಧಾನಿಗರು ತತ್ತರ!

Webdunia
ಶುಕ್ರವಾರ, 25 ಜನವರಿ 2019 (20:23 IST)
ಒಂದೆಡೆ ಮೆಟ್ರೋ ಕಾಮಗಾರಿ ಮತ್ತೊಂದೆಡೆ ಎಲಿವೆಟೆಡ್ ಪ್ಲೇಓವರ್ ರಿಪೇರಿಯಿಂದ ಸಂಚಾರದಟ್ಟಣೆ ಅಧಿಕವಾಗಿ ರಾಜಧಾನಿಗರು ಇಂದು ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಯಿತು.

ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಮೂರ್ನಾಲ್ಕು ಕಿಲೋಮೀಟರ್ ಉದ್ದ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಬೆಂಗಳೂರು- ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7 ಟ್ರಾಫಿಕ್ ಜಾಮ್ ನಿಂದ ಕೂಡಿತ್ತು.
ಬೊಮ್ಮನಹಳ್ಳಿಯಿಂದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರದವರೆಗೂ ಸಂಚಾರ ದಟ್ಟಣೆ ಅಧಿಕವಾಗಿತ್ತು.

15 ಕಿಲೋಮೀಟರ್ ಕ್ರಮಿಸಲು 3 ಗಂಟೆ ತೆಗೆದುಕೊಂಡರು ವಾಹನ ಸವಾರರು. ಬಸ್ಸು, ಕಾರುಗಳಲ್ಲಿ ಕುಳಿತ ಪ್ರಯಾಣಿಕರು ಸುಸ್ತು ಹೊಡೆದರು. ಒಂದೆಡೆ ಮೆಟ್ರೋ ಕಾಮಗಾರಿ, ಮತ್ತೊಂದೆಡೆ ಎಲಿವೆಟೆಡ್ ಪ್ಲೇಓವರ್ ರಿಪೇರಿಯಿಂದ ಸಂಚಾರದಟ್ಟಣೆ ಅಧಿಕವಾಗಿ ಜನರ ನೆಮ್ಮದಿ ಹಾಳು ಮಾಡಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments