Webdunia - Bharat's app for daily news and videos

Install App

ವಿಡಿಯೋದಲ್ಲಿ ಬೆತ್ತಲಾದ ಟ್ರಾಫಿಕ್ ಪೊಲೀಸರ ಕರ್ಮಕಾಂಡ

Webdunia
ಬುಧವಾರ, 1 ಮೇ 2019 (18:24 IST)
ಟ್ರಾಫಿಕ್ ಪೊಲೀಸರ ಕರ್ಮಕಾಂಡ ಮತ್ತೆ ಬಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ದಾಖಲೆ ಪರಿಶೀಲನೆ ಹೆಸರಲ್ಲಿ ಹಣ ವಸೂಲಿ ಆರೋಪ ಕೇಳಿಬಂದಿದೆ. ಕಾರು ಚಾಲಕನನ್ನ ತಡೆದು ಹಣಕ್ಕಾಗಿ ಪೀಡಿಸಿದ್ದಾರೆ ಸಂಚಾರಿ ಪೊಲೀಸರು.

ಎಲ್ಲ‌ ದಾಖಲೆ ಸರಿ ಇದ್ದರೂ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಒಂದು ಸಾವಿರ ರೂಪಾಯಿ ನೀಡುವಂತೆ ಒತ್ತಾಯ ಮಾಡಿದ್ದಾರೆ ಪೊಲೀಸರು. ಆದರೆ ಹಣ ನೀಡಲು ನಿರಾಕರಿಸಿದ್ದಾನೆ ಕಾರು ಚಾಲಕ.

ಹೀಗಾಗಿ ಕಾರಿನ ದಾಖಲೆ ತೆಗೆದುಕೊಂಡು ಪೀಡಿಸಿದ್ದಾರೆ ಪೊಲೀಸರು.

ದಾಖಲೆ ನೀಡದಕ್ಕೆ ರಸ್ತೆಯಲ್ಲಿ ಪ್ರತಿಭಟಿಸಿದ್ದಾರೆ ಕಾರು ಚಾಲಕ ಹಾಗೂ ಆತನ ಕುಟುಂಬದವರು. ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗುವನ್ನ ಕೈಯಲ್ಲಿ ಹಿಡಿದು ನಡು ರಸ್ತೆಯಲ್ಲಿ ಪ್ರತಿಭಟಿಸಿದೆ ಕುಟುಂಬ. ಪೊಲೀಸ್ ದೌರ್ಜನ್ಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ವಾಹನ ತಪಾಸಣೆ ಹೆಸರಲ್ಲಿ ಸುಲಿಗೆಗೆ ನಿಂತ ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲಕ‌ ಪ್ರತಿಭಟಿಸುತ್ತಿದ್ದಂತೆ ದಾಖಲೆ ನೀಡಿ‌ ಜಾಗ ಖಾಲಿ ಮಾಡಿದ್ದಾರೆ ಪೊಲೀಸರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments