Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಆಟೋ ಡ್ರೈವರ್‌ಗಳಿಗೆ ಜಾಗೃತಿ ಮೂಡಿಸಿದ ಟ್ರಾಫಿಕ್ ಪೊಲೀಸ್ ವಿಭಿನ್ನ ಪ್ರಯತ್ನ

ಬೆಂಗಳೂರಿನ ಆಟೋ ಡ್ರೈವರ್‌ಗಳಿಗೆ ಜಾಗೃತಿ ಮೂಡಿಸಿದ ಟ್ರಾಫಿಕ್ ಪೊಲೀಸ್ ವಿಭಿನ್ನ ಪ್ರಯತ್ನ
ಬೆಂಗಳೂರು , ಸೋಮವಾರ, 18 ಅಕ್ಟೋಬರ್ 2021 (14:46 IST)
ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ಅಧಿಕಾರಿ ವೆಂಕಟೇಶ್ ಜಿ. ರವರು ಆಟೋರಿಕ್ಷಾ ಚಾಲಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ನಾನಾ ರಾಜ್ಯಗಳಿಂದ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸುತ್ತಾರೆ, ಅವರಿಗೆ ನಗರದ ವಾತಾವರಣ ಹಾಗೂ ಸ್ಥಳದ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ, ಅವರಿಗೆ ಸರಿಯಾದ ಮಾರ್ಗದಡೆಗೆ ತಲುಪುವ ಕೆಲಸ ನಿಮ್ಮಿಂದಾಗಲಿ, ಆಟೋ ಚಾಲಕರೆಂದರೆ ಗೌರವಯುತವಾಗಿ ನೋಡುವಂತೆ ನಡೆದುಕೊಳ್ಳಿ ಎಂದು ಜಾಗೃತಿ ಮೂಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಗೆ ಬ್ರೇಕ್ ...!!!!!