ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

Webdunia
ಸೋಮವಾರ, 8 ಮೇ 2023 (08:32 IST)
ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.
 
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ ಹಂತದಲ್ಲಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಅವರು, ಬಳಿಕ ನಂಜನಗೂಡು ತಾಲ್ಲೂಕಿನ ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಅದಾದ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ಅಲ್ಲಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಚಾಮರಾಜನಗರ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. 

ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಅನ್ವಯಿಸುವಂತೆ ರಸ್ತೆ ಸಂಚಾರದಲ್ಲಿ ಬದಲಾವಣೆ ಕಲ್ಪಿಸಲಾಗಿದೆ.

ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಏSಖಖಿಅ ಮಾಧ್ಯಮ ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments