ಬಿಜೆಪಿ ನಾಯಕರಿಗಿಲ್ವಾ ಸರ್ಕಾರದ ಟ್ರಾಫಿಕ್ ರೂಲ್ಸ್- ಸಾರ್ವಜನಿಕರ ಆಕ್ರೋಶ

Webdunia
ಮಂಗಳವಾರ, 17 ಸೆಪ್ಟಂಬರ್ 2019 (11:22 IST)
ಕೊಪ್ಪಳ : ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದ ಟ್ರಾಫಿಕ್ ನಿಯಮ ಬಿಜೆಪಿ ನಾಯಕರಿಗಿಲ್ವಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕರಲ್ಲಿ ಉದ್ಭವವಾಗಿದೆ.




ಸಾರ್ವಜನಿಕರು ಈ ರೀತಿ ಪ್ರಶ್ನಿಸಲು ಪ್ರಮುಖ ಕಾರಣವಿದೆ. ಅದೇನೆಂದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷಣ ಸವದಿ ಅವರು ಸೀಟ್ ಬೆಲ್ಟ್ ಧರಿಸದೆ ಕಾರಿನಲ್ಲಿ ಸಂಚಾರ ಮಾಡಿದ್ದಾರೆ. ಸೀಟ್ ಬೆಲ್ಟ್ ಧರಿಸದಿದ್ದರೆ ಟ್ರಾಫಿಕ್ ನಿಯಮದ ಪ್ರಕಾರ ಒಂದು ಸಾವಿರ ದಂಡ ವಿಧಿಸಬೇಕಾಗುತ್ತದೆ.


ಆದರೆ ಅವರ  ಹಿಂದೆ ಮುಂದೆ ಪೊಲೀಸ್ ವಾಹನಗಳಿದ್ದರೂ ನಿಯಮ ಉಲ್ಲಂಘನೆಗೆ ಮಾಡಿದ ನಾಯಕರಿಗೆ  ದಂಡ ವಿಧಿಸದೆ, ಬದಲಾಗಿ ನಾಯಕರಿಗೆ  ಎಸ್‍ಪಿ ಹಾಗೂ ಡಿಸಿ ಹೂಗುಚ್ಚ ನೀಡಿ ಬರ ಮಾಡಿಕೊಂಡಿದ್ದಾರೆ. ಇದು ಸಾರ್ಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಟ್ರಾಫಿಕ್ ನಿಯಮ ಬಿಜೆಪಿ ನಾಯಕರಿಗಿಲ್ವಾ ಎಂದು ಪ್ರಶ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments