ಅವೈಜ್ಞಾನಿಕ ಹಂಪ್ ಹಾಗೂ ಅನಾವಶ್ಯಕ ಹಂಪ್ ರಿಮೂವ್ ಮಾಡಲು ಸೂಚನೆ...!

Webdunia
ಬುಧವಾರ, 7 ಡಿಸೆಂಬರ್ 2022 (20:15 IST)
ನಗರದಲ್ಲಿ ಹಂಪ್ ಗಳಿಂದ ಆ್ಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದೆ ಅದನ್ನ ರಿಮೂವ್ ಮಾಡೋಕೆ ಹೇಳಿದ್ದೀವಿ ಎಂದು ಟ್ರಾಫಿಕ್ ಸ್ಪೆಷಲ್ ಕಮಿಷನರ್ ಡಾ. ಸಲೀಂ ಹೇಳಿದಾರೆ.ಜೊತೆಗೆ ಸಿಗ್ನಲ್ ಗಳ ಬಳಿ ಇರೋ ಹಂಪ್ ಗಳನ್ನ ರಿಮೂವ್ ಮಾಡೋಕೆ ಹೇಳಿದೀವಿ.ಅವಶ್ಯಕತೆ ಇರೋ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಿದೀವಿ ಎಂದು ಹೇಳಿದ್ರು
 
ಇನ್ನು ರಬ್ಬರ್ ಹಂಪ್‌ ಇಂದ ಅಷ್ಟು ಎಫೆಕ್ಟ್ ಆಗೋದಿಲ್ಲ.ಸವಾರರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ಮಾಡ್ತಿದೀವಿ.ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೀವಿ.ಅವರೂ ಕೆಲಸ ಶುರು ಮಾಡ್ತಿದ್ದಾರೆ ಎಂದು ಸಂಚಾರಿ ವಿಶೇಷ ಪೊಲೀಸ್ ಆಯುಕ್ತ ಡಾ. ಸಲೀಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments