Select Your Language

Notifications

webdunia
webdunia
webdunia
webdunia

ಶಿರಾಡಿ ಘಾಟ್ ಬಂದ್ ಇಫೆಕ್ಟ್: ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ವಾಹನಗಳು!

ಶಿರಾಡಿ ಘಾಟ್ ಬಂದ್ ಇಫೆಕ್ಟ್: ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ವಾಹನಗಳು!
ಮಂಗಳೂರು , ಭಾನುವಾರ, 21 ಜನವರಿ 2018 (11:11 IST)
ಮಂಗಳೂರು: ರಸ್ತೆ ರಿಪೇರಿ ನಿಮಿತ್ತ ಶಿರಾಡಿ ಘಾಟ್ ಬಂದ್ ಮಾಡಿರುವುದರಿಂದ ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
 

ಶಿರಾಡ್ ಘಾಟಿ ಬದಲಾಗಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬದಲಿ ಮಾರ್ಗ ಸೂಚಿಸಲಾಗಿದೆ. ಆದರೆ ಇಲ್ಲಿ ಲಾರಿ ಸೇರಿದಂತೆ ಭಾರೀ ಪ್ರಮಾಣದ ವಾಹನಗಳನ್ನು ಬಿಟ್ಟಿರುವುದರಿಂದ ಕಿಲೋಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದ್ದು, ಸವಾರರಿಗೆ ಗಮ್ಯ ಸ್ಥಳಕ್ಕೆ ತಲುಪುವುದು ಕಷ್ಟವಾಗಿದೆ.

ನಿನ್ನೆಯಿಂದ ಆರು ತಿಂಗಳ ಕಾಲ ಶಿರಾಡಿ ಘಾಟಿ ಬಂದ್ ಮಾಡಲಾಗಿದ್ದು, ಮಂಗಳೂರಿಗೆ ತೆರಳಲು ಬದಲಿ ಮಾರ್ಗವನ್ನು ಕೊಟ್ಟಿಗೆ ಹಾರ, ಚಾರ್ಮಾಡಿ ಘಾಟಿ ಮೂಲಕ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೈ ನವಿರೇಳಿಸುವ ‘ಭಾರತ್ ಕೆ ವೀರ್’ ಗೀತೆ ಬಿಡುಗಡೆ; ದೇಶಕ್ಕಾಗಿ ಮಡಿದ ಯೋಧರ ಕುಟುಂಬಕ್ಕೊಂದು ನೆರವಿನ ಹಸ್ತ (ವಿಡಿಯೋ ನೋಡಿ)