ಶಿರಾಡಿ ಘಾಟ್ ಬಂದ್ ಇಫೆಕ್ಟ್: ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ವಾಹನಗಳು!

Webdunia
ಭಾನುವಾರ, 21 ಜನವರಿ 2018 (11:11 IST)
ಮಂಗಳೂರು: ರಸ್ತೆ ರಿಪೇರಿ ನಿಮಿತ್ತ ಶಿರಾಡಿ ಘಾಟ್ ಬಂದ್ ಮಾಡಿರುವುದರಿಂದ ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
 

ಶಿರಾಡ್ ಘಾಟಿ ಬದಲಾಗಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬದಲಿ ಮಾರ್ಗ ಸೂಚಿಸಲಾಗಿದೆ. ಆದರೆ ಇಲ್ಲಿ ಲಾರಿ ಸೇರಿದಂತೆ ಭಾರೀ ಪ್ರಮಾಣದ ವಾಹನಗಳನ್ನು ಬಿಟ್ಟಿರುವುದರಿಂದ ಕಿಲೋಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದ್ದು, ಸವಾರರಿಗೆ ಗಮ್ಯ ಸ್ಥಳಕ್ಕೆ ತಲುಪುವುದು ಕಷ್ಟವಾಗಿದೆ.

ನಿನ್ನೆಯಿಂದ ಆರು ತಿಂಗಳ ಕಾಲ ಶಿರಾಡಿ ಘಾಟಿ ಬಂದ್ ಮಾಡಲಾಗಿದ್ದು, ಮಂಗಳೂರಿಗೆ ತೆರಳಲು ಬದಲಿ ಮಾರ್ಗವನ್ನು ಕೊಟ್ಟಿಗೆ ಹಾರ, ಚಾರ್ಮಾಡಿ ಘಾಟಿ ಮೂಲಕ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಉಡುಪಿಯ ಯುವಕನಿಗೆ ಖುಲಾಯಿಸಿದ ಅದೃಷ್ಟ: ಲಾಟರಿ ಡ್ರಾದಲ್ಲಿ ಸಿಕ್ತು ಬರೋಬ್ಬರಿ ₹45 ಕೋಟಿ ಬಂಪರ್‌

ಮುಂದಿನ ಸುದ್ದಿ
Show comments