Webdunia - Bharat's app for daily news and videos

Install App

ಶಿರಾಡಿ ಘಾಟ್ ಬಂದ್ ಇಫೆಕ್ಟ್: ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ವಾಹನಗಳು!

Webdunia
ಭಾನುವಾರ, 21 ಜನವರಿ 2018 (11:11 IST)
ಮಂಗಳೂರು: ರಸ್ತೆ ರಿಪೇರಿ ನಿಮಿತ್ತ ಶಿರಾಡಿ ಘಾಟ್ ಬಂದ್ ಮಾಡಿರುವುದರಿಂದ ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
 

ಶಿರಾಡ್ ಘಾಟಿ ಬದಲಾಗಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬದಲಿ ಮಾರ್ಗ ಸೂಚಿಸಲಾಗಿದೆ. ಆದರೆ ಇಲ್ಲಿ ಲಾರಿ ಸೇರಿದಂತೆ ಭಾರೀ ಪ್ರಮಾಣದ ವಾಹನಗಳನ್ನು ಬಿಟ್ಟಿರುವುದರಿಂದ ಕಿಲೋಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದ್ದು, ಸವಾರರಿಗೆ ಗಮ್ಯ ಸ್ಥಳಕ್ಕೆ ತಲುಪುವುದು ಕಷ್ಟವಾಗಿದೆ.

ನಿನ್ನೆಯಿಂದ ಆರು ತಿಂಗಳ ಕಾಲ ಶಿರಾಡಿ ಘಾಟಿ ಬಂದ್ ಮಾಡಲಾಗಿದ್ದು, ಮಂಗಳೂರಿಗೆ ತೆರಳಲು ಬದಲಿ ಮಾರ್ಗವನ್ನು ಕೊಟ್ಟಿಗೆ ಹಾರ, ಚಾರ್ಮಾಡಿ ಘಾಟಿ ಮೂಲಕ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments