Webdunia - Bharat's app for daily news and videos

Install App

ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್! ಸ್ಥಳೀಯರಲ್ಲಿ ಆತಂಕ

Webdunia
ಭಾನುವಾರ, 24 ಜುಲೈ 2022 (12:01 IST)
ಮಂಡ್ಯ : ಸೋಮವಾರದಿಂದ ಕೆಆರ್ಎಸ್ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ.

ಕೆಆರ್ಎಸ್ನ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಜಾರ್ಖಂಡ್ ಮೂಲದ ಭೂ ವಿಜ್ಞಾನಿಗಳ ತಂಡದಿಂದ ಬೇಬಿ ಬೆಟ್ಟ ಸೇರಿದಂತೆ ಐದು ಕಡೆ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಯುತ್ತಿದ್ದು, ಇದನ್ನು ವಿರೋಧಿಸಿ ನಾಳೆ ರೈತರಿಂದ ಬೈಕ್ ‌Rally ಕೂಡ ನಡೆಯಲಿದೆ. ಕೆಆರ್ಎಸ್ನಿಂದ ಟ್ರಯಲ್ ಬ್ಲಾಸ್ಟ್ ನಡೆಯುವ ಸ್ಥಳದ ವರೆಗೆ ಬೈಕ್ ‌Rally ನಡೆಯಲಿದ್ದು, ಬಳಿಕ ಟ್ರಯಲ್ ಬ್ಲಾಸ್ಟಿಂಗ್ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments