Webdunia - Bharat's app for daily news and videos

Install App

ಇಂದು ಮತ್ತು ನಾಳೆ ಬೆಂ-ಹುಬ್ಬಳ್ಳಿ ಮಧ್ಯೆ ರೈಲು ರದ್ದು

Webdunia
ಸೋಮವಾರ, 20 ನವೆಂಬರ್ 2023 (15:21 IST)
ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಕಳಪೆ ಆಕ್ಯುಪೆನ್ಸಿ ಕಾರಣ ನೀಡಿ ರದ್ದುಗೊಂಡಿವೆ. ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಕಳಪೆ ಆಕ್ಯುಪೆನ್‌ಸಿಯ ಕಾರಣ ಮುಂದಿನ ಸುತ್ತೋಲೆ ಹೊರಡಿಸುವವರೆಗು ರದ್ದಾಗೊಳಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments