Webdunia - Bharat's app for daily news and videos

Install App

ಇಂದು ಮತ್ತು ನಾಳೆ ಬೆಂ-ಹುಬ್ಬಳ್ಳಿ ಮಧ್ಯೆ ರೈಲು ರದ್ದು

Webdunia
ಸೋಮವಾರ, 20 ನವೆಂಬರ್ 2023 (15:21 IST)
ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಕಳಪೆ ಆಕ್ಯುಪೆನ್ಸಿ ಕಾರಣ ನೀಡಿ ರದ್ದುಗೊಂಡಿವೆ. ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಕಳಪೆ ಆಕ್ಯುಪೆನ್‌ಸಿಯ ಕಾರಣ ಮುಂದಿನ ಸುತ್ತೋಲೆ ಹೊರಡಿಸುವವರೆಗು ರದ್ದಾಗೊಳಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments