Webdunia - Bharat's app for daily news and videos

Install App

ಬೆಂಗಳೂರು: ಜೆಸಿಬಿಗೆ ರೈಲು ಡಿಕ್ಕಿ ಓರ್ವನ ಸಾವು

Webdunia
ಸೋಮವಾರ, 28 ಜುಲೈ 2014 (15:28 IST)
ರೈಲ್ವೆ-ಕ್ರಾಸಿಂಗ್‌ ದಾಟುತ್ತಿದ್ದ ಜೆಸಿಬಿಗೆ ರೈಲೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳೀಪುರ ವಡ್ಡರಹಳ್ಳಿಯಲ್ಲಿ ನಡೆದಿದೆ 
 
ಇಂದು ಮಧ್ಯಾಹ್ನ 1.05 ಗಂಟೆಗೆ ನಗರಕ್ಕೆ ಆಗಮಿಸುತ್ತಿದ್ದ ಜಬಲ್‌ಪುರ್ದಿಂದ ಯಶ್ವಂತ್‌ಪುರ್‌ ಎಕ್ಸ್‌ಪ್ರೆಸ್ ರೈಲು ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೆಸಿಬಿ ಚಾಲಕ ಪ್ರಕಾಶ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಜೆಸಿಬಿಯ ಕ್ಲೀನರ್ ನವೀನ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದರಿಂದ ಆತನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.   
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments