ರಾಜ್ಯದಿಂದ ಬಿಹಾರ್, ಉತ್ತರ ಪ್ರದೇಶಕ್ಕೆ ಹೊರಟ ರೈಲು

Webdunia
ಭಾನುವಾರ, 10 ಮೇ 2020 (22:21 IST)
ರಾಜ್ಯದ ಮಂಗಳೂರಿನಿಂದ ಬಿಹಾರ್ ಹಾಗೂ ಉತ್ತರ ಪ್ರದೇಶಗಳಿಗೆ ರೈಲು ಹೊರಟಿವೆ.

ಬಿಹಾರ ಹಾಗೂ ಉತ್ತರ ಪ್ರದೇಶಗಳ ವಲಸೆ ಕಾರ್ಮಿಕರನ್ನು ಹೊತ್ತ 2 ರೈಲುಗಳು ಮಂಗಳೂರಿನಿಂದ ಹೊರಟಿವೆ.

ಉತ್ತರ ಪ್ರದೇಶಕ್ಕೆ  1140 ಕಾರ್ಮಿಕರನ್ನು ಹೊತ್ತೊಯ್ದ ರೈಲು ಮಂಗಳೂರು ಜಂಕ್ಷನ್ ನಿಂದ ಹೊರಟಿತು. ಸಂಜೆ ಅಷ್ಟೇ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು  ಬಿಹಾರಕ್ಕೆ ಇನ್ನೊಂದು ರೈಲು ಹೊರಟಿದೆ.

 ಉತ್ತರ ಪ್ರದೇಶಕ್ಕೆ ಹೋಗುವವರಿಗೆ ನಗರದ  ಬಂದರ್, ಬೊಂಬಾಯಿ ಹೋಟೆಲ್, ಕಂಡತ್ ಪಳ್ಳಿ,  ಕುದ್ರೋಳಿ, ಕಂಕನಾಡಿ,  ಉಳ್ಳಾಲ ಹಾಗೂ ಬಿಹಾರಕ್ಕೆ ಹೋಗುವವರಿಗೆ ಪಣಂಬೂರು, ಜೋಕಟ್ಟೆ  ಈ  ಸ್ಥಳಗಳಿಂದ ವಲಸೆ ಕಾರ್ಮಿಕರನ್ನು ರೈಲು ನಿಲ್ದಾಣಕ್ಕೆ ಕರೆದುಕೊಂಡು ಬರಲು ಸುಮಾರು 23 ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments