Webdunia - Bharat's app for daily news and videos

Install App

ರಾಜ್ಯದಿಂದ ಬಿಹಾರ್, ಉತ್ತರ ಪ್ರದೇಶಕ್ಕೆ ಹೊರಟ ರೈಲು

Webdunia
ಭಾನುವಾರ, 10 ಮೇ 2020 (22:21 IST)
ರಾಜ್ಯದ ಮಂಗಳೂರಿನಿಂದ ಬಿಹಾರ್ ಹಾಗೂ ಉತ್ತರ ಪ್ರದೇಶಗಳಿಗೆ ರೈಲು ಹೊರಟಿವೆ.

ಬಿಹಾರ ಹಾಗೂ ಉತ್ತರ ಪ್ರದೇಶಗಳ ವಲಸೆ ಕಾರ್ಮಿಕರನ್ನು ಹೊತ್ತ 2 ರೈಲುಗಳು ಮಂಗಳೂರಿನಿಂದ ಹೊರಟಿವೆ.

ಉತ್ತರ ಪ್ರದೇಶಕ್ಕೆ  1140 ಕಾರ್ಮಿಕರನ್ನು ಹೊತ್ತೊಯ್ದ ರೈಲು ಮಂಗಳೂರು ಜಂಕ್ಷನ್ ನಿಂದ ಹೊರಟಿತು. ಸಂಜೆ ಅಷ್ಟೇ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು  ಬಿಹಾರಕ್ಕೆ ಇನ್ನೊಂದು ರೈಲು ಹೊರಟಿದೆ.

 ಉತ್ತರ ಪ್ರದೇಶಕ್ಕೆ ಹೋಗುವವರಿಗೆ ನಗರದ  ಬಂದರ್, ಬೊಂಬಾಯಿ ಹೋಟೆಲ್, ಕಂಡತ್ ಪಳ್ಳಿ,  ಕುದ್ರೋಳಿ, ಕಂಕನಾಡಿ,  ಉಳ್ಳಾಲ ಹಾಗೂ ಬಿಹಾರಕ್ಕೆ ಹೋಗುವವರಿಗೆ ಪಣಂಬೂರು, ಜೋಕಟ್ಟೆ  ಈ  ಸ್ಥಳಗಳಿಂದ ವಲಸೆ ಕಾರ್ಮಿಕರನ್ನು ರೈಲು ನಿಲ್ದಾಣಕ್ಕೆ ಕರೆದುಕೊಂಡು ಬರಲು ಸುಮಾರು 23 ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments