‘ದೇಶದಲ್ಲಿ ಮತ್ತೆ ರೈಲು ಸೇವೆ ಪ್ರಾರಂಭ’

Webdunia
ಶುಕ್ರವಾರ, 26 ಜೂನ್ 2020 (17:45 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ ಡೌನ್ ಕಾರಣ ಸ್ಥಗಿತಗೊಂಡಿದ್ದ ರೈಲು ಸೇವೆ ಮತ್ತೆ ಆರಂಭಗೊಳ್ಳುವ ಸೂಚನೆ ಸಿಕ್ಕಿದೆ.

ರೈಲು ಸೇವೆ ಆರಂಭಿಸುವಂತೆ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದರೆ, ದೇಶದಲ್ಲಿ ಮತ್ತೆ ರೈಲು ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ದೇಶಾದ್ಯಂತ ಕೋವಿಡ್ -19 ವೈರಸ್ ಹರಡುತ್ತಿರುವುದರಿಂದ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಇದರೊಂದಿಗೆ ದೇಶದ ಆರ್ಥಿಕ ಪರಿಸ್ಥಿತಿಯು ವೃದ್ಧಿ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಬಂದರೆ ಮಾತ್ರ ರೈಲು ಸೇವೆ ಆರಂಭಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಶ್ರೀಮಂತ ನಾಗರಿಕ ಪರಂಪರೆ ಬಗ್ಗೆ ರಾಜನಾಥ ಸಿಂಗ್ ಶ್ಲಾಘನೆ

ಬಳ್ಳಾರಿ ಗಲಭೆ ಪ್ರಕರಣ, ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

ಬಳ್ಳಾರಿ ಶೂಟೌಟ್‌, ಮುಂದಿನ ದಿನಗಳಲ್ಲಿ ಇದಕ್ಕಿಂದ ವಿಜೃಂಭಣೆಯಿಂದ ಪುತ್ಥಳಿ ಅನಾವರಣ

ಅಕ್ರಮ ಹಣ ವರ್ಗಾವಣೆ, ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅರೆಸ್ಟ್‌

ಬಳ್ಳಾರಿ ಶೂಟೌಟ್ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಮಧುಬಂಗಾರಪ್ಪ

ಮುಂದಿನ ಸುದ್ದಿ
Show comments