Webdunia - Bharat's app for daily news and videos

Install App

ವರ್ಗಾವಣೆ ದಂಧೆ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ತಂದೆ, ಮಗ

Webdunia
ಸೋಮವಾರ, 19 ಆಗಸ್ಟ್ 2019 (12:26 IST)
ಬೆಂಗಳೂರು : ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪ ಸ್ವತಃ ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೆಚ್.ಡಿ ಕುಮಾರಸ್ವಾಮಿ ಅವರ ಮಾತಿಗೆ ಸಿಎಂ ಹಾಗೂ ಅವರ ಪುತ್ರ ತಿರುಗೇಟು ನೀಡಿದ್ದಾರೆ.


ಈ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎ ಪುತ್ರ ವಿಜಯೇಂದ್ರ ಅವರು, ಕಮೀಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವು ಎನ್ನುವುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರಸ್ವಾಮಿಯವರೇ. ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ. ವಿಷಯಾಂತರಗೊಳಿಸಿ ಜನತೆಯ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಹೇಳಿದ್ದಾರೆ.

 

ಹಾಗೇ ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ.ಕೆ. ಅವಧಿಯಲ್ಲಿ ಏನಾಗಿದೆ ಎಂದು ಜಗತ್ತಿಗೆ ಗೊತ್ತು. ನನ್ನ ಬಾಯಿಂದ ಏಕೆ ಅದನ್ನ ಹೇಳಿಸುತ್ತೀರಿ. ಹೆಚ್.ಡಿ.ಕುಮಾರಸ್ವಾಮಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments