Webdunia - Bharat's app for daily news and videos

Install App

ಐಪಿಎಸ್ ಅಧಿಕಾರಿಗಳ ವರ್ಗಾವಣೆ

Webdunia
ಮಂಗಳವಾರ, 15 ನವೆಂಬರ್ 2022 (10:33 IST)
ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಏಳು ಅಧಿಕಾರಿಗಳು ವರ್ಗಾವಣೆಯಾದರೆ, 4 ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

ಎಂ.ಎ ಸಲೀಂ ಅವರನ್ನು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ನೇಮಕ ಮಾಡುವ ಮೂಲಕ ನೂತನ ಹುದ್ದೆಯನ್ನು ಸೃಷ್ಟಿಸಲಾಗಿದೆ.

ಜೊತೆಗೆ ಟ್ರಾಫಿಕ್ ಕಮೀಷನರ್ ಹುದ್ದೆಗೆ ಎಡಿಜಿಪಿ ದರ್ಜೆ ಅಧಿಕಾರಿ ನೇಮಿಸಿರುವುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.

ರಮೇಶ್ ಬಾನೋತ್ ಅವರನ್ನು ಮೈಸೂರು ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಸಿಐಡಿ ವಿಭಾಗದಲ್ಲಿ ಎಡಿಜಿಪಿಯಾಗಿದ್ದ ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಮುಂದಿನ ಸುದ್ದಿ
Show comments