Webdunia - Bharat's app for daily news and videos

Install App

ಹಿಜಾಬ್​ಗೆ ಅವಕಾಶ ನೀಡಿದವರ ವರ್ಗಾವಣೆ

Webdunia
ಮಂಗಳವಾರ, 29 ಮಾರ್ಚ್ 2022 (16:46 IST)
ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಸಿ ಬರಲು ಅವಕಾಶ ನೀಡಿದ ಪ್ರಕರಣದ ಹಿನ್ನಲೆ, ಪರೀಕ್ಷಾ ಮುಖ್ಯ ಅಧೀಕ್ಷಕರ ಬದಲಾವಣೆ ಮಾಡಲಾಗಿದೆ. ಗದಗ ಸಿಎಸ್ ಪಾಟೀಲ ಪ್ರೌಢ ಶಾಲೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಬದಲಾವಣೆ ಮಾಡಿ ಡಿಡಿಪಿಐ ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ. ನಿನ್ನೆ ನಡೆದ SSLC ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅಧಿಕಾರಿಗಳು ಅವಕಾಶ ನೀಡಿದ್ದರು. ಪರೀಕ್ಷೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತು ಹಿಜಾಬ್ ತೆಗೆಸಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಪರೀಕ್ಷಾ ಸಮಯದಲ್ಲಿ ಲೋಪ ಎಸಗಿದ ಪರೀಕ್ಷಾ ಮುಖ್ಯಸ್ಥ ಕೆವಿ ಭಜಂತ್ರಿ, ಬಿಎಸ್ ಹೊನಗುಡಿ ಬದಲಾವಣೆ ಮಾಡಲಾಗಿದೆ. ಅವರ ಜಾಗದಲ್ಲಿ ಎಸ್ ಕೆ ಹವಾಲ್ದಾರ್, ಕೆ.ವೈ.ವಿಭೂತಿ ಅವರ ನಿಯೋಜನೆ ಮಾಡಿ ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments