Webdunia - Bharat's app for daily news and videos

Install App

ಪೊಲೀಸ್ ಮೆಟ್ಟಿಲೇರಿದ ಮಂಗಳಮುಖಿ ಗುಂಪುಗಳ ಹೊಡೆದಾಟ

Webdunia
ಗುರುವಾರ, 29 ಜುಲೈ 2021 (15:13 IST)
ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಮಂಗಳೂರಿನ ಬೈಕಂಪಾಡಿ ರೈಲ್ವೆ ಗೇಟ್ ಸಮೀಪ ಸ್ಥಳೀಯ ಮಂಗಳಮುಖಿಯರು ಮತ್ತು ಹೊರಗಿನ ಜಿಲ್ಲೆಗಳಿಂದ ಬಂದಿರುವ ಮಂಗಳಮುಖಿಯರ ನಡುವೆ ಜಗಳವಾಗಿದೆ.
ಹೊರಗಿನ ರಾಜ್ಯ,  ಜಿಲ್ಲೆಯವರು ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಸ್ಥಳೀಯ ಮಂಗಳಮುಖಿಯರು ಒತ್ತಡ ಹೇರಿದ್ದಲ್ಲದೇ, ಹೊರಗಿನ ಜಿಲ್ಲೆಯವರು ಬಂದಿರುವುದರಿಂದ ನಮಗೆ ಆದಾಯ ಕಡಿಮೆಯಾಗಿದೆ ಎಂದು ದೂರಿ ಜಗಳವಾಡಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪೊಲೀಸ್ ಆಯುಕ್ತರಿಗೆ ಕೂಡ ದೂರು ಕೊಡಲಾಗಿದೆ. ಮಂಗಳಮುಖಿಯರ ದೂರು ಸ್ವೀಕರಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments