Webdunia - Bharat's app for daily news and videos

Install App

ಮಂಗಳಮುಖಿಯರ ಪ್ರತಿಭಟನೆ

Webdunia
ಬುಧವಾರ, 17 ನವೆಂಬರ್ 2021 (14:49 IST)
ಬಿಬಿಎಂಪಿಯ ಸವಲತ್ತುಗಳನ್ನು ನೀಡದೆ ಸತಾಯಿಸಲಾಗ್ತಿದೆ ಎಂದು ಆರೋಪಿಸಿ, ಮಂಗಳಮುಖಿಯರು ಇಂದು ಪ್ರತಿಭಟನೆ ನಡೆಸಿದರು.ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾಗಿರುವ ತುಳಸಿ ಮದ್ದಿನೇನಿ ಅವರ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಕಲ್ಯಾಣ ವಿಭಾಗದ ಮೂಲಕ ಮಂಗಳಮುಖಿಯರಿಗೆಂದೇ ಸ್ವ ಉದ್ಯೋಗಕ್ಕೆ ಅನುಕೂಲವಾಗುವಂತೆ ಕೋಟ್ಯಾಂತರ ಮೊತ್ತ ಕಾಯ್ದಿರಿಸಲಾಗಿದೆ.ಆದರೆ ತುಳಸಿ ಮದ್ದಿನೇನಿ ಅವರು ಹಣದ ಅಲಭ್ಯತೆಯ ನೆವ ಮುಂದೊಡ್ಡಿ ಹಣ ಬಿಡುಗಡೆ ಮಾಡದೆ ತೊಂದರೆ ಕೊಡುತ್ತಿದ್ದಾರೆ. ತಮಗಾಗಿರುವ ಅನ್ಯಾಯವನ್ನು ಕೇಳಿದ್ರೆ ತಮ್ಮನ್ನು ತುಚ್ಛವಾಗಿ ನೋಡುತ್ತಿದ್ದಾರೆ. ಸರ್ಕಾರವೇ ಹಣ ಕಾಯ್ದಿರಿಸಿದ್ದರೆ ಅದನ್ನು ಬಿಡುಗಡೆ ಮಾಡಲು ತುಳಸಿ ಅವರೇಕೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಅನೇಕ ಬಾರಿ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿದ್ದೇವೆ. ಆದರೂ ಎಚ್ಚೆತ್ತುಕೊಂಡಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments