Webdunia - Bharat's app for daily news and videos

Install App

ಮಂಗಳಮುಖಿಯರ ಪ್ರತಿಭಟನೆ

Webdunia
ಬುಧವಾರ, 17 ನವೆಂಬರ್ 2021 (14:49 IST)
ಬಿಬಿಎಂಪಿಯ ಸವಲತ್ತುಗಳನ್ನು ನೀಡದೆ ಸತಾಯಿಸಲಾಗ್ತಿದೆ ಎಂದು ಆರೋಪಿಸಿ, ಮಂಗಳಮುಖಿಯರು ಇಂದು ಪ್ರತಿಭಟನೆ ನಡೆಸಿದರು.ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾಗಿರುವ ತುಳಸಿ ಮದ್ದಿನೇನಿ ಅವರ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಕಲ್ಯಾಣ ವಿಭಾಗದ ಮೂಲಕ ಮಂಗಳಮುಖಿಯರಿಗೆಂದೇ ಸ್ವ ಉದ್ಯೋಗಕ್ಕೆ ಅನುಕೂಲವಾಗುವಂತೆ ಕೋಟ್ಯಾಂತರ ಮೊತ್ತ ಕಾಯ್ದಿರಿಸಲಾಗಿದೆ.ಆದರೆ ತುಳಸಿ ಮದ್ದಿನೇನಿ ಅವರು ಹಣದ ಅಲಭ್ಯತೆಯ ನೆವ ಮುಂದೊಡ್ಡಿ ಹಣ ಬಿಡುಗಡೆ ಮಾಡದೆ ತೊಂದರೆ ಕೊಡುತ್ತಿದ್ದಾರೆ. ತಮಗಾಗಿರುವ ಅನ್ಯಾಯವನ್ನು ಕೇಳಿದ್ರೆ ತಮ್ಮನ್ನು ತುಚ್ಛವಾಗಿ ನೋಡುತ್ತಿದ್ದಾರೆ. ಸರ್ಕಾರವೇ ಹಣ ಕಾಯ್ದಿರಿಸಿದ್ದರೆ ಅದನ್ನು ಬಿಡುಗಡೆ ಮಾಡಲು ತುಳಸಿ ಅವರೇಕೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ಅನೇಕ ಬಾರಿ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿದ್ದೇವೆ. ಆದರೂ ಎಚ್ಚೆತ್ತುಕೊಂಡಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments