ಪಾರದರ್ಶಕವಾಗಿ ಮಳೆ ಹಾನಿ ಪರಿಹಾರ ವಿತರಿಸುವಂತೆ ಸಿಎಂ ಖಡಕ್ ಸೂಚನೆ

Webdunia
ಬುಧವಾರ, 7 ಸೆಪ್ಟಂಬರ್ 2022 (17:07 IST)
ರಾಜ್ಯ ಸರ್ಕಾರ ಅತ್ಯಂತ ನಿಖರ ಹಾಗೂ ಪಾರದರ್ಶಕವಾಗಿ ಮಳೆ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು. ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments