Webdunia - Bharat's app for daily news and videos

Install App

ಕರ್ನಾಟಕ-ಆಂಧ್ರ ನಡುವೆ ಸಾರಿಗೆ ಒಪ್ಪಂದ

Webdunia
ಶನಿವಾರ, 4 ಫೆಬ್ರವರಿ 2023 (12:05 IST)
ಬೆಂಗಳೂರು : 15 ವರ್ಷಗಳ ಬಳಿಕ ಕರ್ನಾಟಕ ಹಾಗೂ ಆಂಧ್ರಪ್ರದೇಶ ನಡುವೆ ಅಂತರ ರಾಜ್ಯ ಸಾರಿಗೆ ಸಂಚಾರಕ್ಕೆ ಕೆಎಸ್ಆರ್ಟಿಸಿ ಒಪ್ಪಂದ ಮಾಡಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆಂಧ್ರಪ್ರದೇಶದ ಮತ್ತಷ್ಟು ಭಾಗಗಳಿಗೆ ಕರ್ನಾಟಕದಿಂದ ಸಂಚಾರ ಆರಂಭಿಸಲಿದ್ದಾವೆ. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳು ಏರ್ಪಟ್ಟಿತ್ತು.

ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ 2008ರಲ್ಲಿ ಅಂತರರಾಜ್ಯ ಸಾರಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದೀಗ ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮಹಾರಾಷ್ಟ್ರ ಜೈಂಟ್‌ ವೀಲ್‌ ದುರಂತ: ತಲೆಯ ಚರ್ಮದೊಂದಿಗೆಯೇ ಕಿತ್ತುಬಂದ ಮಹಿಳೆಯ ಕೂದಲು, Video

ಕರಾವಳಿ ಗಣೇಶೊತ್ಸವ: ಸೂಕ್ಷ್ಮ ಮಾರ್ಗಗಳಲ್ಲಿ ಹೈಅಲರ್ಟ್

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments