ಸಾರಿಗೆ ನಿಗಮದ ಆಸ್ತಿಗಳು ಅಡ

Webdunia
ಶುಕ್ರವಾರ, 11 ಮಾರ್ಚ್ 2022 (17:05 IST)
ಸಾರಿಗೆ ಇಲಾಖೆಯ 4 ನಿಗಮಗಳ ವಿವಿಧ ಆಸ್ತಿಯನ್ನು ಅಡವಿಟ್ಟಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ 4 ನಿಗಮಗಳ ವಿವಿಧ ಆಸ್ತಿಗಳನ್ನು ಅಡಮಾನ ಇಟ್ಟು ಸಾಲ ಪಡೆಯಲಾಗಿದೆ.
ಬಿಎಂಟಿಸಿ - 390 ಕೋಟಿ ರೂ., ವಾಯುವ್ಯ ಸಾರಿಗೆ - 100 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ - 50 ಕೋಟಿ ರೂ. ಒಟ್ಟು 540 ಕೋಟಿ ರೂ. ಸಾಲ ಮಾಡಲಾಗಿದೆ ಎಂದರು. ಕೊರೊನಾ ಸಮಯದಲ್ಲಿ ನೌಕರರಿಗೆ ನಮಗೆ ಸಂಬಳ ಕೊಡಲು ಹಣ ಇರಲಿಲ್ಲ ಈ ವೇಳೆ ಸಾಲ ಮಾಡಿದ್ದೇವೆ. ಅಲ್ಲದೇ ನೌಕರರ ಭವಿಷ್ಯ ನಿಧಿ ಬಳಕೆಗೆ ಕೂಡ ಸಾಲ ಮಾಡಿದ್ದೇವೆ. ಕೊರೊನಾ ಸಮಯ ದಲ್ಲಿ ಸರ್ಕಾರ ಸಾರಿಗೆ ಇಲಾಖೆಗೆ 2,958 ಕೋಟಿ ರೂ. ನೀಡಿ ನೌಕರರಿಗೆ ಸಂಬಳ ನೀಡಲು ಮುಂದಾಗಿತ್ತು. ಸದ್ಯ ಕೋವಿಡ್‍ ನಲ್ಲಿ ಮೃತರಾದ ಸಿಬ್ಬಂದಿಗಳ ಮಾಹಿತಿ ಪಡೆಯಲಾಗುತ್ತಿದ್ದು, ಮಾಹಿತಿ ಬಂದ ಹಾಗೆ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments