ಸಾರಿಗೆ ನಿಗಮದ ಆಸ್ತಿಗಳು ಅಡ

Webdunia
ಶುಕ್ರವಾರ, 11 ಮಾರ್ಚ್ 2022 (17:05 IST)
ಸಾರಿಗೆ ಇಲಾಖೆಯ 4 ನಿಗಮಗಳ ವಿವಿಧ ಆಸ್ತಿಯನ್ನು ಅಡವಿಟ್ಟಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ 4 ನಿಗಮಗಳ ವಿವಿಧ ಆಸ್ತಿಗಳನ್ನು ಅಡಮಾನ ಇಟ್ಟು ಸಾಲ ಪಡೆಯಲಾಗಿದೆ.
ಬಿಎಂಟಿಸಿ - 390 ಕೋಟಿ ರೂ., ವಾಯುವ್ಯ ಸಾರಿಗೆ - 100 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ - 50 ಕೋಟಿ ರೂ. ಒಟ್ಟು 540 ಕೋಟಿ ರೂ. ಸಾಲ ಮಾಡಲಾಗಿದೆ ಎಂದರು. ಕೊರೊನಾ ಸಮಯದಲ್ಲಿ ನೌಕರರಿಗೆ ನಮಗೆ ಸಂಬಳ ಕೊಡಲು ಹಣ ಇರಲಿಲ್ಲ ಈ ವೇಳೆ ಸಾಲ ಮಾಡಿದ್ದೇವೆ. ಅಲ್ಲದೇ ನೌಕರರ ಭವಿಷ್ಯ ನಿಧಿ ಬಳಕೆಗೆ ಕೂಡ ಸಾಲ ಮಾಡಿದ್ದೇವೆ. ಕೊರೊನಾ ಸಮಯ ದಲ್ಲಿ ಸರ್ಕಾರ ಸಾರಿಗೆ ಇಲಾಖೆಗೆ 2,958 ಕೋಟಿ ರೂ. ನೀಡಿ ನೌಕರರಿಗೆ ಸಂಬಳ ನೀಡಲು ಮುಂದಾಗಿತ್ತು. ಸದ್ಯ ಕೋವಿಡ್‍ ನಲ್ಲಿ ಮೃತರಾದ ಸಿಬ್ಬಂದಿಗಳ ಮಾಹಿತಿ ಪಡೆಯಲಾಗುತ್ತಿದ್ದು, ಮಾಹಿತಿ ಬಂದ ಹಾಗೆ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments