Webdunia - Bharat's app for daily news and videos

Install App

ಸಾರಿಗೆ ನಿಗಮದ ಆಸ್ತಿಗಳು ಅಡ

Webdunia
ಶುಕ್ರವಾರ, 11 ಮಾರ್ಚ್ 2022 (17:05 IST)
ಸಾರಿಗೆ ಇಲಾಖೆಯ 4 ನಿಗಮಗಳ ವಿವಿಧ ಆಸ್ತಿಯನ್ನು ಅಡವಿಟ್ಟಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ 4 ನಿಗಮಗಳ ವಿವಿಧ ಆಸ್ತಿಗಳನ್ನು ಅಡಮಾನ ಇಟ್ಟು ಸಾಲ ಪಡೆಯಲಾಗಿದೆ.
ಬಿಎಂಟಿಸಿ - 390 ಕೋಟಿ ರೂ., ವಾಯುವ್ಯ ಸಾರಿಗೆ - 100 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ - 50 ಕೋಟಿ ರೂ. ಒಟ್ಟು 540 ಕೋಟಿ ರೂ. ಸಾಲ ಮಾಡಲಾಗಿದೆ ಎಂದರು. ಕೊರೊನಾ ಸಮಯದಲ್ಲಿ ನೌಕರರಿಗೆ ನಮಗೆ ಸಂಬಳ ಕೊಡಲು ಹಣ ಇರಲಿಲ್ಲ ಈ ವೇಳೆ ಸಾಲ ಮಾಡಿದ್ದೇವೆ. ಅಲ್ಲದೇ ನೌಕರರ ಭವಿಷ್ಯ ನಿಧಿ ಬಳಕೆಗೆ ಕೂಡ ಸಾಲ ಮಾಡಿದ್ದೇವೆ. ಕೊರೊನಾ ಸಮಯ ದಲ್ಲಿ ಸರ್ಕಾರ ಸಾರಿಗೆ ಇಲಾಖೆಗೆ 2,958 ಕೋಟಿ ರೂ. ನೀಡಿ ನೌಕರರಿಗೆ ಸಂಬಳ ನೀಡಲು ಮುಂದಾಗಿತ್ತು. ಸದ್ಯ ಕೋವಿಡ್‍ ನಲ್ಲಿ ಮೃತರಾದ ಸಿಬ್ಬಂದಿಗಳ ಮಾಹಿತಿ ಪಡೆಯಲಾಗುತ್ತಿದ್ದು, ಮಾಹಿತಿ ಬಂದ ಹಾಗೆ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments