Webdunia - Bharat's app for daily news and videos

Install App

ಸರಿಯಾದ ಟೈಂಗೆ ಬಸ್ ಇಲ್ಲ ಎಂದ ವಿದ್ಯಾರ್ಥಿಗೆ ಬಿತ್ತು ಗೂಸಾ

Webdunia
ಬುಧವಾರ, 27 ಸೆಪ್ಟಂಬರ್ 2017 (19:59 IST)
ಹುಬ್ಬಳ್ಳಿ: ಬಸ್ ಸರಿಯಾದ ಸಮಯಕ್ಕೆ ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸಾರಿಗೆ ಇಲಾಖೆ ನಿಯಂತ್ರಕ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಘಟನೆ ಭಾರತ್ ಮಿಲ್ ಸರ್ಕಲ್ ಬಳಿ ನಡೆದಿದೆ.

ರಾಜ್ಯ ಸಾರಿಗೆ ಬಸ್ ಪಾಸ್ ಕೊಟ್ಟು, ಸರಿಯಾದ ಸಮಯಕ್ಕೆ ಬಸ್ ಬಿಡುತಿಲ್ಲ ಎಂದು ವಿದ್ಯಾರ್ಥಿ ಇಲಾಖೆಯ ನಿಯಂತ್ರಕನನ್ನು ಕೇಳಿದ್ದಾನೆ. ಇದರಿಂ‌ದ ಸಿಟ್ಟಾದ ಸಾರಿಗೆ ಬಸ್ ನಿಯಂತ್ರಕ, ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾನೆ‌.

ವಿದ್ಯಾರ್ಥಿ ಹುಬ್ಬಳ್ಳಿಯಿದ ಮಿಶ್ರಿಕೋಟಿಗೆ ಹೋಗಬೇಕಿತ್ತು. ಆದರೆ ಒಂದು ಗಂಟೆವರೆಗೂ ಬಸ್ ಇಲ್ಲಗದೆ ವಿದ್ಯಾರ್ಥಿ ಬಸ್ ಗಾಗಿ ಪರಿತಪಿಸಿದ್ದಾನೆ. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿ,  ಗಿರಣಿ ಚಾಳದ ಕಿರಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂಗುದಾಣದಲ್ಲಿನ ನಿಯಂತ್ರಣಾ ಸಿಬ್ಬಂದಿಯನ್ನು ಕೇಳಿದ್ದಾನೆ. ಆದರೆ ಇದಕ್ಕೆ ಸರಿಯಾಗಿ ಸ್ಪಂದಿಸದ ಸಾರಿಗೆ ಬಸ್ ನಿಯಂತ್ರಕ, ಬಸ್ ಪಾಸ್ ನೀಡಿದರೆ ಸರಿಯಾದ ವೇಳೆಗೆ ಬಸ್ ಬಿಡಬೇಕು ಎಂಬ ನಿಯಮ ಎಲ್ಲಿದೆ ಎಂದು ವಿದ್ಯಾರ್ಥಿಗೆ ಪ್ರಶ್ನಿಸಿದ್ದಾನೆ. ಬಳಿಕ ನಿಯಂತ್ರಕ ಹಾಗೂ ಇನ್ನೊಬ್ಬ ಸಿಬ್ಬಂದಿ ಸೇರಿ ವಿದ್ಯಾರ್ಥಿಗೆ ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ. ಇದೇವೇಳೆ ಸ್ಥಳೀಯರು ಜಗಳ ಬಿಡಿಸಿ ವಿದ್ಯಾರ್ಥಿಗೆ ಸಮಾಧಾನ ಮಾಡಿ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

ವಿಮಾನ ದುರಂತ ಬೆನ್ನಲ್ಲೇ ಏರ್‌ಇಂಡಿಯಾದ 3 ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಿಜಿಸಿಎ

Video: ತಮಿಳುನಾಡು ಗವರ್ನರ್ ರವಿ ವಯಸ್ಸು 70 ದಾಟಿದ್ರೂ ಏನು ಎನರ್ಜಿ

ಮುಂದಿನ ಸುದ್ದಿ
Show comments