Webdunia - Bharat's app for daily news and videos

Install App

ಸಾರಿಗೆ ಇಲಾಖೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಕೊಡ್ತೀವಿ : ರಾಮಲಿಂಗಾರೆಡ್ಡಿ

Webdunia
ಬುಧವಾರ, 28 ಜೂನ್ 2023 (12:31 IST)
ಬೆಂಗಳೂರು : ಸಾರಿಗೆ ಇಲಾಖೆ ನೌಕರರಿಗೆ ಯಾವುದೇ ಸಮಸ್ಯೆ ಆಗದಂತೆ ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಸರ್ಕಾರ ಹಣ ಕೊಡದೇ ಹೋದರೆ ಮುಂದಿನ ತಿಂಗಳು ಸಾರಿಗೆ ಇಲಾಖೆಯಲ್ಲಿ ಸಂಬಳ ಕೊಡಲು ಹಣವಿಲ್ಲ ಎಂಬ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಸಂಬಳ ಕೊಡದೇ ಇದ್ದಾಗ ಕೊಡೊಲ್ಲ ಅಂತ ಹೇಳಿ. ನಾವು ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ತಿಳಿಸಿದರು.

ಸರ್ಕಾರದಿಂದ ನಮಗೆ ಹಣ ಕೊಡುತ್ತಾರೆ. ನಮ್ಮ ಸಂಪನ್ಮೂಲಗಳಿಂದಲೂ ಹಣ ಸಂಗ್ರಹ ಆಗುತ್ತಿದೆ. 4 ನಿಗಮಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಸಂಬಳ ಕೊಡಲ್ಲ ಎಂದು ಊಹೆ ಮಾಡಿಕೊಂಡು ಹೇಳಲು ಆಗಲ್ಲ. ಸರಿಯಾದ ಸಮಯಕ್ಕೆ ಸಂಬಳ ಕೊಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ನಗರ್ತಪೇಟೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆಯಲ್ಲಿ ಏರಿಕೆ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮುಂದಿನ ಸುದ್ದಿ
Show comments